Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಕ್ರೀಡಾ ದಿನ

ಶಿವಮೊಗ್ಗ, ಆಗಸ್ಟ್ 26,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೇಜರ್ ಧ್ಯಾನ್‌ಚಂದ್ ಚಂದ್‌ರವರ ಜನ್ಮ ದಿನಾಚರಣೆಯ ಅಂಗವಾಗಿ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನ ಆಯೋಜಿಸಿದ್ದು, ಈ ಕಾರ್ಯಕ್ರಮದ ಪ್ರಯುಕ್ತ ನಗರದ ವಿವಿಧ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 6.30 ರಿಂದ ನೆಹರೂ ಕ್ರೀಡಾಂಗಣದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳಿಯರಿಗೆ 5 ಕಿ.ಮೀ. ಮ್ಯಾರಾಥಾನ್ , ಬೆಳಗ್ಗೆ 9.00 ರಿಂದ ವಾಜಪೇಯಿ ಕ್ರೀಡಾಂಗಣದಲ್ಲಿ 16 ವರ್ಷ ಒಳಪಟ್ಟು ಪುರುಷರು ಮತ್ತು ಮಹಿಳಿಯರಿಗೆ (ಪೆನಾಲ್ಟಿ ಶೂಟೌಟ್) ಹಾಕಿ, ಬೆಳಗ್ಗೆ 11.00 ರಿಂದ ಗೋಪಾಳ ಕ್ರೀಡಾ ಸಂಕೀರ್ಣದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರಿಗೆ ಟೇಬಲ್ ಟೆನ್ನಿಸ್ ಹಾಗೂ ಸಂಜೆ 4.00 ರಿಂದ ನೆಹರೂ ಕ್ರೀಡಾಂಗಣದಲ್ಲಿ ಮಹಿಳೆಯರಿಗೆ ಹಗ್ಗ ಜಗ್ಗಾಟ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ಮ್ಯಾರಾಥಾನ್ ವಿಜೇತರಿಗೆ ಪ್ರಥಮ ಬಹುಮಾನ ರೂ. 4,000/-, ದ್ವಿತಿಯ ರೂ. 3,000/- ತೃತೀಯ ರೂ. 2,000/- ಹಾಗೂ ಎರಡು ಸಮಾಧಾನಕರ ತಲಾ ರೂ.1000/- ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಇತರೆ ಕ್ರೀಡಾ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಪಾರಿತೋಷಕ ನೀಡಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ ಇವರನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ