Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.21 ರಂದು ನಿವೃತ್ತ ಸರ್ಕಾರಿ ನೌಕರರಿಂದ ಪ್ರಧಾನಮಂತ್ರಿಗೆ ಮನವಿ


ಶಿವಮೊಗ್ಗ,ಜು.17 : ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘವು ನಿವೃತ್ತ ಸರ್ಕಾರಿ ನೌಕರರ ಹಾಲಿ ಹಾಗೂ ಮುಂದಿನ ಆರ್ಥಿಕ ಸಾಲಭ್ಯವನ್ನು ಯಥಾವತ್ತಾಗಿ ಮುಂದುವರೆಸು0ತೆ ಜು.21 ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗೆ ಮನವಿ ಪತ್ರ ಸಲ್ಲಿಸಲಿದೆ.

ಮಾ.25 ರಂದು ಲೋಕಸಭೆಯಲ್ಲಿ ಸರ್ಕಾರಿ ನಿವೃತ್ತ ನೌಕರರ ಆರ್ಥಿಕ ಬಿಲ್ ಮಂಡಿಸುವ ಸಂದರ್ಭದಲ್ಲಿ 8ನೇ ವೇತನ ಆಯೋಗದ ವರದಿಯನ್ನು ಸರ್ಕಾರಕ್ಕೆ ವೇತನ ಆಯೋಗವು ಸಲ್ಲಿಸಿದ ಮೇಲೆ ದಿ: 01-04-2026 ರ ಹಿಂದೆ ನಿವೃತ್ತಿ ಆಗಿರುವ ಸರ್ಕಾರಿ ನಿವೃತ್ತ ನೌಕರರಿಗೆ ಪಿಂಚಣಿಯನ್ನು ಪರಿಷ್ಕರಿಸುವುದು ಕಷ್ಟ ಸಾಧ್ಯ ಹಾಗೂ ಮುಂದಿನ ತುಟ್ಟಿ ಭತ್ಯೆಯನ್ನು ಮಂಜೂರಾತಿ ನೀಡುವುದು ಕಷ್ಟಕರ ಎಂಬುದಾಗಿ ತಿಳಿಸಿರುತ್ತಾರೆ. ಆದ್ದರಿಂದ ಈ ಕುರಿತು ಪ್ರಧಾನಮಂತ್ರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಮಾಡಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನಿವೃತ್ತ ನೌಕರರು ಆಗಮಿಸಬೇಕೆಂದು ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ