Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 13 ರಂದು ಬಳ್ಳಾರಿಯ ವಿವಿಧೆಡೆ ವಿದ್ಯುತ್ ಕಡಿತ

ಬಳ್ಳಾರಿ,ಜು.12
ಬಳ್ಳಾರಿ ನಗರದ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳುತ್ತಿರುವುದರಿಂದ ಜು. 13 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಳ್ಳಾರಿಯ ನಗರ ಉಪವಿಭಾಗ-2ರ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳ ವಿವರ:
ಎಫ್ -8 ಫೀಡರ್ ವ್ಯಾಪ್ತಿ: ಬಸವೇಶ್ವರ ನಗರ, ಎಂ.ಆರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಾ ಸ್ವರಾಜ್ ಕಾಲೋನಿ, ವಾಜಪೇಯಿ ಲೇಔಟ್, ನೆಹರು ಕಾಲೋನಿ ಹಾಗೂ ಮೋಕಾ ರಸ್ತೆ ಸುತ್ತಮುತ್ತಲಿನ ಪ್ರದೇಶಗಳು.
ಈ ಅವಧಿಯಲ್ಲಿ ಸಾರ್ವಜನಿಕರು ವಿದ್ಯುತ್ ವ್ಯತ್ಯಯವನ್ನು ಗಮನಿಸಿ ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದ್ಯಮುಕ್ತ ಗ್ರಾಮಗಳಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ: ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಅಗತ್ಯಪ್ರತಿಭಾವಂತ ವಿದ್ಯಾರ್ಥಿನಿಗೆ ವಿಶ್ವಸಿರಿ ಸಹಕಾರಿಯಿಂದ ಶೈಕ್ಷಣಿಕ ನೆರವುಪ್ರತಿಭಾವಂತ ವಿದ್ಯಾರ್ಥಿನಿಗೆ ವಿಶ್ವಸಿರಿ ಸಹಕಾರಿಯಿಂದ ಶೈಕ್ಷಣಿಕ ನೆರವುಬಳ್ಳಾರಿ: ಸಚಿವ ಬಿ. ನಾಗೇಂದ್ರ ಅವರಿಂದ ಗಾಂಧೀಜಿ ಪ್ರತಿಮೆಗೆ ನಮನ, 150 ಅಡಿ ಎತ್ತರದ ಧ್ವಜಾರೋಹಣವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆ