Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 13 ರಂದು ಬಳ್ಳಾರಿಯ ವಿವಿಧೆಡೆ ವಿದ್ಯುತ್ ಕಡಿತ

ಬಳ್ಳಾರಿ,ಜು.12
ಬಳ್ಳಾರಿ ನಗರದ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳುತ್ತಿರುವುದರಿಂದ ಜು. 13 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಳ್ಳಾರಿಯ ನಗರ ಉಪವಿಭಾಗ-2ರ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳ ವಿವರ:
ಎಫ್ -8 ಫೀಡರ್ ವ್ಯಾಪ್ತಿ: ಬಸವೇಶ್ವರ ನಗರ, ಎಂ.ಆರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಾ ಸ್ವರಾಜ್ ಕಾಲೋನಿ, ವಾಜಪೇಯಿ ಲೇಔಟ್, ನೆಹರು ಕಾಲೋನಿ ಹಾಗೂ ಮೋಕಾ ರಸ್ತೆ ಸುತ್ತಮುತ್ತಲಿನ ಪ್ರದೇಶಗಳು.
ಈ ಅವಧಿಯಲ್ಲಿ ಸಾರ್ವಜನಿಕರು ವಿದ್ಯುತ್ ವ್ಯತ್ಯಯವನ್ನು ಗಮನಿಸಿ ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನಜುಲೈ 13 ರಂದು ಬಳ್ಳಾರಿಯ ವಿವಿಧೆಡೆ ವಿದ್ಯುತ್ ಕಡಿತಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ: ಬಳ್ಳಾರಿ ಜಿಲ್ಲೆಯಲ್ಲಿ ಶೇ. 97.26 ರಷ್ಟು ಎಸ್.ಐ.ಆರ್ ಗಣತಿ ನಮೂನೆ ವಿತರಣೆ, ಮನೆ ಮನೆ ಸಮೀಕ್ಷೆ ಚುರುಕುಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜುಕ್ಷಯಮುಕ್ತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿಬಳ್ಳಾರಿ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ ಮೃತರಿಗೆ ಗೃಹಲಕ್ಷಿö್ಮ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತುಜಿಟಿಟಿಸಿ-ಉಚಿತ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನಎಸ್‌ಐಆರ್: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 2,63,569 ಗಣತಿ ನಮೂನೆ ವಿತರಣೆಬೆಳಗಾವಿ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಕುಡಿಯುವ‌ ನೀರಿಗಾಗಿ ಗ್ರಾಮೀಣ ಪ್ರದೆಶದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ