Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ ಆಗಸ್ಟ್ 06: ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ(ಪಿಎಂಎಂಎಸ್‌ವೈ) ಅಡಿಯಲ್ಲಿ ಮತ್ಸ್ಯ ವಾಹಿನಿ ಯೋಜನೆ ಮೂಲಕ ಕಿಯೋಸ್ಕ್ ವಾಹನಗಳನ್ನು ಪಡೆಯಲು ಕುಷ್ಟಗಿ/ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲೂಕುಗಳ ಮೀನುಗಾರರ ಸಹಕಾರ ಸಂಘಗಳ ಸದಸ್ಯರು, ವೃತ್ತಿಪರ ಮೀನುಗಾರರು ಹಾಗೂ ಆಸಕ್ತ ಮೀನುಕೃಷಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಆಸಕ್ತ ಮೀನುಗಾರರು/ಮೀನುಕೃಷಿಕರು ಅಗಸ್ಟ್ 25 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ನಿಗದಿಪಡಿಸಿರುವ ಗುರಿಗಳಿಗೆ ಅನುಗುಣವಾಗಿ ಮತ್ತು ಸರ್ಕಾರದ ಷರತ್ತು ಹಾಗೂ ನಿಯಮಗಳ ಅನುಸಾರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಗಂಗಾವತಿ/ಕುಷ್ಟಗಿ ಕಛೇರಿಗೆ ಸಂಪರ್ಕಿಸುವAತೆ ಗಂಗಾವತಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಫಲಾನುಭವಿಗಳಿಂದ ಅರ್ಜಿ ಆಹ್ವಾನಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಕಾರ್ಯಕ್ರಮ ------- ಬಾಲ್ಯ ವಿವಾಹ ನಿಷೇಧ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನ್ಯಾ. ಮಹಾಂತೇಶ್ ಎಸ್. ದರಗದ್ಬರ ವೀಕ್ಷಣೆಯೊಂದಿಗೆ ಜಿಲ್ಲೆಯಲ್ಲಿ ಪುನಃ ಕಾರ್ಯಾರಂಭಿಸಿದ ಸಚಿವರು * ಮತ್ತೊಮ್ಮೆ ಸಚಿವರಾಗಿ ತವರು ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ಸಚಿವರಿಗೆ ಅದ್ದೂರಿ ಸ್ವಾಗತ ------ ಕೊಪ್ಪಳ ಜಿಲ್ಲೆಯಲ್ಲಿ ಬೆಳೆ ಹಾನಿ ಖುದ್ದು ಪರಿಶೀಲಿಸಿದ ಸಚಿವರಾದ ಶಿವರಾಜ ತಂಗಡಗಿವಸತಿ ಶಾಲೆಗಳ 6ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಹಾವು ಮತ್ತು ನಾಯಿ ಕಡಿತ ಪ್ರಕರಣಗಳ ತಡೆಗೆ ಜಾಗೃತಿ: ಬಳ್ಳಾರಿಯಲ್ಲಿ ಪರಿಶೋಧನ ಸಭೆ ಹಾವು ಕಡಿತಕ್ಕೆ 45 ನಿಮಿಷದೊಳಗೆ ಸೂಕ್ತ ಚಿಕಿತ್ಸೆ ಅಗತ್ಯ: ಡಿಹೆಚ್‌ಓ ಡಾ.ಅಲಕಾನಂದ ಡಿ. ಮಳಗಿತತ್ವಪದ–ಜನಪದ ಗೀತೆಗಳು ಯುವಜನತೆಗೆ ಸ್ಫೂರ್ತಿ: ಮಲ್ಕಪುರ ಮಹಾದೇವಯ್ಯಸ್ವಾಮಿ ಗವಾಯಿಗಳುಮಣ್ಣೂರು, ಎಂ.ಸೂಗೂರು ಗ್ರಾಮಗಳಲ್ಲಿ ನದಿ ಮರಳು ಗಣಿಗಾರಿಕೆ: ಸೆಪ್ಟೆಂಬರ್ 2 ರಂದು ಪರಿಸರ ಸಾರ್ವಜನಿಕ ಆಲಿಕೆ ಸಭೆಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ತಾಕೀತು