Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ವಿಜಯನಗರ(ಹೊಸಪೇಟೆ), ಜು.02(ಕರ್ನಾಟಕ ವಾರ್ತೆ) : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಅವಾಸ್ (ನಗರ) 2.0 ಯೋಜನೆಯನ್ನು ‘ಸರ್ವರಿಗೂ ಸೂರು’ ಒದಗಿಸಲು ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆ ವ್ಯಾಪ್ತಿಯ ಬಡವರು ಕೊಳಚೆ ನಿವಾಸಿಗಳನ್ನು ಒಳಗೊಂಡAತೆ ಮಧ್ಯಮ ವರ್ಗದವರಿಗೆ ಸಹಾಯಧನ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ನಗರದ ಸ್ಥಳೀಯ ನಿವಾಸಿಗಳಾದ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರು, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, ಪಿಎಂ ಸ್ವನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕೈಗಾರಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು  https://pmay-urban.gov.in  ವೆಬ್‌ಸೈಟ್ ನಲ್ಲಿ ಸ್ವತಃ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದೇ ಜುಲೈ.15 ರೊಳಗಾಗಿ ಸಲ್ಲಿಸಿದ ದಾಖಲಾತಿಗಳನ್ನು ಆಯಾ ನಗರದ ಸಂಸ್ಥೆಗಳ ಕಾರ್ಯಾಲಯಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಸಂಸ್ಥೆಗಳ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ