Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೊ.ಪ್ರವೀಣ. ವಿ.ಕುಲಕರ್ಣಿ ( ಬಿದಿಗೆಚಂದ್ರ✒️) ಅವರಿಗೆ ಅಂತರಾಷ್ಟ್ರೀಯ ಮಟ್ಟದ ಸುವರ್ಣಮಹೋತ್ಸವ ಪುರಸ್ಕಾರ ಪ್ರಧಾನ.

ಕಸ್ತೂರಿ ಸಿರಿಗನ್ನಡ ವೇದಿಕೆ ( ರಿ) ಕರ್ನಾಟಕ ರಾಜ್ಯ ನಾಮಕರಣಗೊಂಡು ೫೦ ವರ್ಷಗಳ ಸುವರ್ಣಮಹೋತ್ಸವ ದ ಸವಿನೆನಪಿಗಾಗಿ *ಅಂತರಾಷ್ಟ್ರೀಯ ಮಟ್ಟದಲ್ಲಿ ದಿನಾಂಕ ೧೭/೧೧/೨೪. ನಿನ್ನೆ ರವಿವಾರದಂದು ಕಾರ್ಯಕ್ರಮ ಆಯೋಜಿಸಿ ಶಿಕ್ಷಣ ಮತ್ತು ಸಾಹಿತ್ಯಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದನ್ನನ್ನು ಗುರುತಿಸಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿರುವ *ಸುವರ್ಣಮಹೋತ್ಸವ ಹಾಗೂ ಗೌರವ ಪುರಸ್ಕಾರ ಪ್ರಧಾನ ಸುಸಂದರ್ಭದಲ್ಲಿ ಸುವರ್ಣಮಹೋತ್ಸವ ಪುರಸ್ಕಾರವನ್ನು ಗೌರವ ಪೂರ್ವಕ ನೀಡಲಾಯಿತು.
ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ಪ್ರೊ.ಶ್ರೀ ಎಲ್.ಎಚ್ ಪೆಂಡಾರಿಯವರು ಅಭಿನಂದನೆಗಳನ್ನು ಕೊರಿದ್ದಾರೆ. ಇದೇ ಸಂದರ್ಭದಲ್ಲಿ ಪ್ರೊ.ಪ್ರವೀಣ. ವೀ.ಕುಲಕರ್ಣಿ ಅವರನ್ನು ವೇದಿಕೆಯಲ್ಲಿರು ಡಾ.ಗೊವಿಂದರಾವ್ಅವರು,ಶ್ರೀ ಗಜಾನನ ಮನ್ನಿಕೇರಿ ಅವರು,ಸಾಹಿತಿ ರುಪಾ ಮಂಜುನಾಥ ಅವರು, ಶುಭ ಹಾರೈಸಿದ್ದಾರೆ.ಅಲ್ಲದೆ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯ ಲಯದ ಅಧ್ಯಕ್ಷರಾದ *ಶ್ರೀ ಜಯವಂತ* ಕಾಳೆಯವರು,ವಿಶ್ವಸ್ಥಮಂಡಳಿಯ ಸದಸ್ಯರು ಮತ್ತು ಪ್ರಭಾರಿ ಪ್ರಾಂಶುಪಾಲರಾದ *ಎಚ್ ಐ.ನದಾಫ್* ಮತ್ತು ಸಕಲ ಪ್ರಾಧ್ಯಾಪಕರ ವೃಂದ ಮತ್ತು ಸಿಬ್ಬಂದಿ ವರ್ಗದ ಇವರೆಲ್ಲರ ಸಹೀತ ಪ್ರಶಿಕ್ಷಣಾರ್ಥಿಗಳು ಶುಭಕೋರಿದ್ದಾರೆ.ಎಂದು ಮಂಡಳಿಯ ಅಧ್ಯಕ್ಷರಾದ ಪ್ರೊ.ಎ್ ಎಚ್ ಪೆಂಡಾರಿ ಅವರು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ