Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಗಂಧ ಆಧಾರಿತ ಕೃಷಿ ಅರಣ್ಯ ವ್ಯವಸ್ಧೆ ಕಾರ್ಯಾಗಾರ


ಧಾರವಾಡ ಮಾರ್ಚ್ 03: ಧಾರವಾಡ ಸಂಶೋಧನಾ ವೃತ್ತ ವ್ಯಾಪ್ತಿಯಲ್ಲಿ ಬರುವ ಸಂಶೋಧನಾ ವಲಯ ಧಾರವಾಡದಲ್ಲಿ ಫೆಬ್ರವರಿ 25 ರಂದು ಗುಂಗರಗಟ್ಟಿ ಅರಣ್ಯ ಅಕಾಡೆಮಿಯ ಸಂಭಾಗಣದಲ್ಲಿ ಆಯೋಜಿಸಿದ್ದ Workshop on Sandalwood based Agroforestry Systems and Estimation of Heartwood Content ಎಂಬ ವಿಷಯದ ಮೇಲೆ ನಡೆದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.



ಕಾರ್ಯಾಗಾರವನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಬಿ.ಪಿ. ರವಿ, ಉದ್ಘಾಟಿಸಿದರು. ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶ್ ಕುಮಾರ್ ಡಿ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.



ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಜಂಟಿ ನಿರ್ದೇಶಕ ಮರಿಯಾ ಕ್ರಿಸ್ತು ರಾಜಾ ಡಿ, ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ಸಂಶೋಧನೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಎನ್. ಹಪ್ಪಳದ ಅವರು ಸ್ವಾಗತಿಸಿದರು. ಸಂಶೋಧನೆ ವಲಯದ ವಲಯ ಅರಣ್ಯ ಅಧಿಕಾರಿ ಮಹಾಂತೇಶ ಪೆಟ್ಲೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು.



ಕಾರ್ಯಾಗಾರದಲ್ಲಿ ಬೆಂಗಳೂರು ಮೂಲದ ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಖ್ಯಾತ ವಿಜ್ಞಾನಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲ ರೈತ ಮತ್ತು ಇಲಾಖೆಯ ಮುಂಚೂಣಿ ಸಿಬ್ಬಂದಿಯೊಂದಿಗೆ ಶ್ರೀಗಂಧದ ಆಧರಿತ ಕೃಷಿ ಅರಣ್ಯ ವ್ಯವಸ್ಥೆಗಳು ಮತ್ತು ಇದರ ಹಾರ್ಟವುಡ್ ಕುರಿತ ಅಂದಾಜಿಸುವಿಕೆಯ ಬಗ್ಗೆ ಅಮೂಲ್ಯ ಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ತಿಳಿಸಿದರು.



ಕಾರ್ಯಾಗಾರದಲ್ಲಿ ಹಿರಿಯ ಅಧಿಕಾರಿಗಳು, ಸಂಶೋಧನಾ ವೃತ್ತದ ಸಿಬ್ಬಂದಿ ಮತ್ತು ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳ ರೈತರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ