Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆರ ಕೃಷಿ ಉತ್ಪನ್ನ ಸಮಿತಿ ಖಾಲಿ ಚೀಲಗಳ ವ್ಯವಸ್ಥೆ ಮಾಡಲಿ ಸಂಗನಕಲ್ಲು ಕೃಷ್ಣ ಒತ್ತಾಯ

ಬಳ್ಳಾರಿ ಮೇ 03  : ಕೃಷಿ ಉತ್ಪನ್ನ ಮಾರುಕಟ್ಟೆಗೆ ಜಿಲ್ಲಾಧ್ಯಾಂತ ರೈತರು ಸರ್ಕಾರದಿಂದ ಆರಂಭಿಸಲಾದ ಖರೀದಿ ಕೇಂದ್ರಕ್ಕೆ ತಂದಿರುವ ಜೋಳವನ್ನು ತುಂಬಲು ಖಾಲಿ ಚೀಲಗಳನ್ನು ಕೇಳಿದರೆ, ಅಧಿಕಾರಿಗಳು ಖಾಲಿ ಚೀಲ ಇಲ್ಲ ಎಂದು ಹೇಳುತ್ತಿದ್ದಾರೆ  ಇದರಿಂದ ಕಳೆದ ತಿಂಗಳು ಟ್ರಾಕ್ಟರ್ ಬಂಡಿ ಆಟೋದಲ್ಲಿ ತಮ್ಮ ಮಾಲುಗಳೊಂದಿಗೆ ಬಂದ ರೈತರು ಅದೇ ಗಾಡಿಯಲ್ಲಿ ಒಂದು ವಾರದಿಂದ ಅನ್ ಲೋಡ್ ಆಗದೇ ಅಲ್ಲೇ ನಿಂತಿವೆ, ರೈತರು ತಮ್ಮ ಊರಿಗೆ ಹೋಗಿ ಮತ್ತೆ ಬರಲು ಏನಿಲ್ಲ ಎಂದರೂ ದಿವಸಕ್ಕೆ ನೂರಾರು ರೂಪಾಯಿ ಖರ್ಚು ಆಗುತ್ತಿದೆ, ಖರ್ಚನ್ನು ಭರಿಸುವವರು ಯಾರೂ ಎಂಬುದು ರೈತರ ಯಕ್ಷ ಪ್ರಶ್ನೆಯಾಗಿದೆ

ಕಾರಣ ಮಾರುಕಟ್ಟೆಗೆ ಬಂದ ಕೃಷಿ ಉತ್ಪನ್ನಗಳನ್ನು ಅನ್ ಲೋಡ್ ಮಾಡಲು ಅದಷ್ಟ ಬೇಗ ಸಂಬಂಧಿಸಿದ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಮಾರುಕಟ್ಟೆ ಸಮಿತಿ ಖಾಲಿ ಚೀಲಗಳ ವ್ಯವಸ್ಥೆ ಮಾಡಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿ ಒತ್ತಾಯಿಸಿದ್ದಾರೆಇದು ಹೀಗೆ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ತಾಲೂಕಿನ ಸುತ್ತ ಮುತ್ತಲ ಹಳ್ಳಿಗಳ ನೂರಾರು ರೈತರಿಂದ ಪ್ರತಿಭಟನೆಯನ್ನು ಹಮ್ಮಿ ಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ

ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ತಿಮ್ಮಪ್ಪ ಕೊಳಗಲ್ಲು, ಶ್ರೀರಾಮುಲು, ಮಾರೆಣ್ಣ, ಎರ್ರಿಸ್ವಾಮಿ, ಗಂಗಾ ದವಡೆಕರ್ ಸೇರಿದಂತೆ ಹಲವಾರು ರೈತರಿದ್ದರು.

 

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ