Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣ ಇಲಾಖೆಯಿಂದ ಶಾಲಾ ದಾಖಲಾತಿ ಆಂದೋಲನ: ಮೂಕಪ್ಪ ಕಟ್ಟಿಮನಿ

ಮಾನ್ವಿ:ಪಟ್ಟಣದ ಕೋನಾಪುರ ಪೇಟೆ ಸರಕಾರಿ ಉನ್ನತಿಕರಿಸಿದ ಮಾದರಿಯ ಅಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಲಯದ ವತಿಯಿಂದ ಹಮ್ಮಿಕೊಂಡ ಶಾಲಾ ದಾಖಲಾತಿ ಆಂದೋಲನ ೨೦೨೪-೨೫ ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯಗುರು ಮೂಕಪ್ಪ ಕಟ್ಟಿಮನಿ ಚಾಲನೆ ನೀಡಿ ಮಾತನಾಡಿ ಸರಕಾರವು ನಮ್ಮ ಶಾಲೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನೂತನವಾಗಿ ಅಂಗ್ಲ ಮಾಧ್ಯಮದಲ್ಲಿ ಶಿಕ್ಷಣನೀಡುವುದಕ್ಕೆ ಅನುಮತಿ ನೀಡಿರುವುದರಿಂದ ಪಾಲಕರು ತಮ್ಮ ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳನ್ನು ಎಲ್.ಕೆ.ಜಿ, ೫ ವರ್ಷ ಮೇಲ್ಪಟ್ಟ ಮಕ್ಕಳನ್ನು ಯು.ಕೆ.ಜಿ ಗೆ ೬ವರ್ಷ ಮೇಲ್ಪಟ್ಟ ಮಕ್ಕಳನ್ನು ೧ ನೇ ತರಗತಿಗೆ ದಾಖಲಾತಿಯನ್ನು ಪಡೆಯ ಬಹುದಾಗಿದೆ ಹಾಗೂ ಶಾಲೆಯಲ್ಲಿ ೧ ರಿಂದ ೮ ನೇ ತರಗತಿಯವರೆಗೆ ಇಂಗ್ಲೀಷ ಮತ್ತು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದಕ್ಕೆ ದಾಖಲಾತಿ ಪಡೆದು ಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಶಿಕ್ಷಕರು ಶಾಲೆಯ ಹತ್ತಿರದ ಮನೆ ಮನೆಗಳಿಗೆ ತೆರಳಿ ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಕೋರಿದರು.
ಶಾಲೆಯ ಶಿಕ್ಷಕರಾದ ಸುರೇಶ ಕುರ್ಡಿ,ಶಾಬಾನ ಸುಲ್ತಾನ,ಅನುರಾಧ,ಅನುಪಮ,ಶೈಲಾಜಾ, ವನಜಾಕ್ಷೀ ಸೇರಿದಂತೆ ಇನ್ನಿತರರು ಇದ್ದರು.

 ಕೋನಾಪುರ ಪೇಟೆ ಸರಕಾರಿ ಉನ್ನತಿಕರಿಸಿದ ಮಾದರಿಯ ಅಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮನೆ ಮನೆಗಳಿಗೆ ತೆರಳಿ ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಕೋರಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ