Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣ ಇಲಾಖೆಯಿಂದ ಶಾಲಾ ದಾಖಲಾತಿ ಆಂದೋಲನ: ಮೂಕಪ್ಪ ಕಟ್ಟಿಮನಿ

ಮಾನ್ವಿ:ಪಟ್ಟಣದ ಕೋನಾಪುರ ಪೇಟೆ ಸರಕಾರಿ ಉನ್ನತಿಕರಿಸಿದ ಮಾದರಿಯ ಅಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಲಯದ ವತಿಯಿಂದ ಹಮ್ಮಿಕೊಂಡ ಶಾಲಾ ದಾಖಲಾತಿ ಆಂದೋಲನ ೨೦೨೪-೨೫ ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯಗುರು ಮೂಕಪ್ಪ ಕಟ್ಟಿಮನಿ ಚಾಲನೆ ನೀಡಿ ಮಾತನಾಡಿ ಸರಕಾರವು ನಮ್ಮ ಶಾಲೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನೂತನವಾಗಿ ಅಂಗ್ಲ ಮಾಧ್ಯಮದಲ್ಲಿ ಶಿಕ್ಷಣನೀಡುವುದಕ್ಕೆ ಅನುಮತಿ ನೀಡಿರುವುದರಿಂದ ಪಾಲಕರು ತಮ್ಮ ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳನ್ನು ಎಲ್.ಕೆ.ಜಿ, ೫ ವರ್ಷ ಮೇಲ್ಪಟ್ಟ ಮಕ್ಕಳನ್ನು ಯು.ಕೆ.ಜಿ ಗೆ ೬ವರ್ಷ ಮೇಲ್ಪಟ್ಟ ಮಕ್ಕಳನ್ನು ೧ ನೇ ತರಗತಿಗೆ ದಾಖಲಾತಿಯನ್ನು ಪಡೆಯ ಬಹುದಾಗಿದೆ ಹಾಗೂ ಶಾಲೆಯಲ್ಲಿ ೧ ರಿಂದ ೮ ನೇ ತರಗತಿಯವರೆಗೆ ಇಂಗ್ಲೀಷ ಮತ್ತು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದಕ್ಕೆ ದಾಖಲಾತಿ ಪಡೆದು ಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಶಿಕ್ಷಕರು ಶಾಲೆಯ ಹತ್ತಿರದ ಮನೆ ಮನೆಗಳಿಗೆ ತೆರಳಿ ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಕೋರಿದರು.
ಶಾಲೆಯ ಶಿಕ್ಷಕರಾದ ಸುರೇಶ ಕುರ್ಡಿ,ಶಾಬಾನ ಸುಲ್ತಾನ,ಅನುರಾಧ,ಅನುಪಮ,ಶೈಲಾಜಾ, ವನಜಾಕ್ಷೀ ಸೇರಿದಂತೆ ಇನ್ನಿತರರು ಇದ್ದರು.

 ಕೋನಾಪುರ ಪೇಟೆ ಸರಕಾರಿ ಉನ್ನತಿಕರಿಸಿದ ಮಾದರಿಯ ಅಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮನೆ ಮನೆಗಳಿಗೆ ತೆರಳಿ ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಕೋರಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ