Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವನಿಧಿ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯ

ಶಿವಮೊಗ್ಗ ಜುಲೈ. 04 ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ದಿ:26-12-2023 ರಂದು ಆರಂಭವಾಗಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಆನ್ ಲೈನ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
2025 ರಲ್ಲಿ ಪದವಿ/ಡಿಪ್ಲೋಮೋ ಪಡೆದ ಪದವೀಧರರು, ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದ ನಿರುದ್ಯೋಗಿಗಳು, ಸೇವಾ ಸಿಂಧು ಪೋರ್ಟಲ್‌ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ.3,000/- ಹಾಗೂ ಡಿಪ್ಲೋಮೋ ಪದವೀಧರರಿಗೆ ರೂ.1,500/- ನೀಡಲಾಗುವುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವನಿಧಿ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ವಕ್ಫ್ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ವಕ್ಫ್ ಅಧಿಕಾರಿ ಸೂಚನೆಬಳ್ಳಾರಿಯಲ್ಲಿ ವನಮಹೋತ್ಸವ ಅಂಗವಾಗಿ ‘ಗ್ರೀನ್ ಮಾರ್ಚ್’ ಪರಿಸರ ಕಾಳಜಿ ಕೇವಲ ಒಂದು ದಿನಕ್ಕೆ ಸೀಮಿತ ಬೇಡ: ಎಸ್ಪಿ ಡಾ. ಸುಮನ್ ಡಿ. ಪೆನ್ನೇಕರ್ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ ಕೋಟ್ಯಾಳದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನದ ಸಿಎಸ್ ಆರ್ ಅನುದಾನದಡಿ ಉನ್ನತೀಕರಿಸಿದ ಪ್ರೌಢ ಶಾಲಾ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮಮಳೆಗಾಲದಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಆದ್ಯತೆ ನೀಡಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚನೆಬರ ಮುನ್ಸೂಚನೆ; ಯಲಬುರ್ಗಾ, ಕುಕನೂರು ತಾಲ್ಲೂಕಿನಲ್ಲಿ ಕ್ರೀಯಾಯೋಜನೆ ರೂಪಿಸಲು ಶಾಸಕರ ಸೂಚನೆತುಂಗಭದ್ರಾ ಜಲಾಶಯದಲ್ಲಿ ನೀರಿನ ಅಭಾವ: ಮುಂಗಾರು ಬೆಳೆಗೆ ನೀರಿಲ್ಲ, ಕುಡಿಯಲು ಮಾತ್ರ ಬಳಕೆಅಂಜನಾದ್ರಿ, ಆನೆಗುಂದಿಯ ವಿವಿಧ ಪ್ರವಾಸಿ ತಾಣಗಳಿಗೆ ಯುರೋಪ್ ದೇಶಗಳ ಕಂಟೆಂಟ್ ಕ್ರಿಯೇಟರ್ಸ್ & ಇನ್ ಫ್ಲೂಯನ್ಸರ್ಸ್ ಭೇಟಿಬಳ್ಳಾರಿ: ಗ್ರಾಮ ಒನ್ ಕೇಂದ್ರದಲ್ಲಿ ಖಾಲಿ ಇರುವ ಫ್ರಾಂಚೈಸಿ ಹುದ್ದೆಗೆ ಆನ್‌ಲೈನ್ ಅರ್ಜಿ ಆಹ್ವಾನಸರ್ಕಾರಿ ಆದರ್ಶ ವಿದ್ಯಾಲಯ: 7, 8 ಮತ್ತು 9ನೇ ತರಗತಿಗಳ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ; ಜುಲೈ 6, 7 ಕ್ಕೆ ದಾಖಲಾತಿ