Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಎಂಟನೇ ದಿನಕ್ಕೆ 11,39,824 ಗಣತಿ ನಮೂನೆ ವಿತರಣೆ

ಕೊಪ್ಪಳ ಜುಲೈ 08ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 7ರ ಸಂಜೆ 06 ಗಂಟೆವರೆಗೆ ಒಟ್ಟು 11,39,824 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಗೆ ವಿತರಿಸಲಾಗಿರುತ್ತದೆ. ಇಲ್ಲಿಯವರೆಗೆ ಒಟ್ಟು 11,39,824 ಗಣತಿ ನಮೂನೆಗಳನ್ನು (Enumeration Forms) ಮತದಾರರಿಗೆ ಹಂಚಿಕೆ ಮಾಡಲಾಗಿದ್ದು, 2,12,614 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಅಧಿಕಾರಿಗಳ ಭೇಟಿ: ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ಆರೋಗ್ಯ ರಕ್ಷಣೆಗೆ ಜಾಗೃತಿ ಕರೆಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಅಧಿಕಾರಿಗಳ ಭೇಟಿ: ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ಆರೋಗ್ಯ ರಕ್ಷಣೆಗೆ ಜಾಗೃತಿ ಕರೆಪೋಷಕತ್ವ ಯೋಜನೆಯಡಿ ಅರ್ಹ ಪೋಷಕರಿಗಾಗಿ ಅರ್ಜಿ ಆಹ್ವಾನಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಎಂಟನೇ ದಿನಕ್ಕೆ 11,39,824 ಗಣತಿ ನಮೂನೆ ವಿತರಣೆಪಡಿತರ ಅಕ್ಕಿ ಮತ್ತು ರಾಗಿ ಕಾಳಸಂತೆಯಲ್ಲಿ ಮಾರಾಟ ಅಗತ್ಯ ಕ್ರಮವಹಿಸಿ : ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜಪ್ಪಜುಲೈ 10 ರಂದು ವಾಕ್ ಇನ್ ಇಂಟರ್‌ವ್ಯೂವ್ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನ