Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಕಾರ್ಯನಿರತ ಪತ್ರಕರ್ತ ಸಂಘದ ಸಮವೇಶ

ಕೆಯುಡಬ್ಲೂೃಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಲಿರುವ ಪತ್ರಕರ್ತರ ಸಮಾರಂಭಕ್ಕೆ ಆಗಮಿಸಬೇಕು ಎಂದು ವಿನಂತಿಸಿತು.
ಸರ್ಕಾರ ಮತ್ತು ಜನರ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಮಾಧ್ಯಮ ಮತ್ತು ಪತ್ರಕರ್ತರು, ತಮ್ಮದೇ ಆದ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದು, ಸಾಮಾಜದ ಸ್ವಾಸ್ತ್ಯ ಕಾಪಾಡುತ್ತಿದ್ದಾರೆ ಎಂದು ಶ್ಲಾಸಿದರು.
ಕೆಯುಡಬ್ಲೂೃಜೆ ಹುಟ್ಟು ಹಾಕಿದ ಸಾಹಿತಿ ಮತ್ತು ಪತ್ರಕರ್ತ ಡಿ.ವಿ.ಗುಂಡಪ್ಪ ಅವರ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನೀಡಿದ ಮಾಹಿತಿ ತಿಳಿದುಕೊಂಡ ರಾಜ್ಯಪಾಲರು, ಅವರ ಆದರ್ಶದಲ್ಲಿ ಈಗಲೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದೆ ಕೆಯುಡಬ್ಲೂೃಜೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.
ತಾವು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಕೇರಳ ಮತ್ತು ಕಾಸರಗೋಡು ಭಾಗಕ್ಕೆ ಭೇಟಿ ನೀಡಿದ ನೆನಪುಗಳನ್ನು ಮೆಲುಕು ಹಾಕಿದ ರಾಜ್ಯಪಾಲರು, ಗಡಿನಾಡು ಕಾಸರಗೋಡಿನ ಬಹುಭಾಷಾ ನೆಲದಲ್ಲಿ ಆಯೋಜನೆಗೊಳ್ಳುವ ಕಾರ್ಯಕ್ರಮ ಅಪೂರ್ವವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.
ಕನ್ನಡಿಗರು ಹೆಚ್ಚಾಗಿರುವ ಮತ್ತು ಕನ್ನಡದ ಪತ್ರಿಕೆಗಳನ್ನು ಓದುವ ಜನರಿರುವ ಪ್ರದೇಶವಾಗಿರುವ ಕಾಸರಗೋಡು ಜನರು ಈಗಲೂ ಭಾವನಾತ್ಮಕವಾಗಿ ಕನ್ನಡಿಗರ ಜೊತೆಗೆ ಅವಿನಾಭಾವ ಸಂಬಂದ ಹೊಂದಿದ್ದಾರೆ. ಆದ್ದರಿಂದ ಕಾಸರಗೋಡಿನಲ್ಲಿ ಕನ್ನಡ ಪತ್ರಕರ್ತರ ಬಳಗವೇ ಈ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ ಎಂದು ಕಾಸರಗೋಡು ಜಿಲ್ಲಾ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟಿ ವಿವರಿಸಿದರು.
ರಾಜ್ಯ ಘಟಕದ ಖಜಾಂಜಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಕಾಸರಗೋಡು ಘಟಕದ ಜಿಲ್ಲಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕಾರ್ಯದರ್ಶಿ ಪುರುಷೋತ್ತಮ ಭಟ್ ಕೆ. , ಖ್ಯಾತ ಗಾಯಕ, ಹವ್ಯಾಸಿ ಬರಹಗಾರ ಗೋ.ನಾ.ಸ್ವಾಮಿ ನಿಯೋಗದಲ್ಲಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ