Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೇಸಿಗೆ ಹೆಚ್ಚಳ, ಕಾಡ್ಗಿಚ್ಚು ಸಂಭವ, 1926 ಸಹಾಯವಾಣಿ


ದಾವಣಗೆರೆ ಮಾ.28 ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ. ಅಜಾಗರೂಕತೆಯಿಂದ ಬೆಂಕಿಕಡ್ಡಿಗಳು, ಬೀಡಿ ಹಾಗೂ ಸಿಗರೇಟ್ ತುಂಡುಗಳು ಅರಣ್ಯ ಬೆಂಕಿಗೆ ಕಾರಣವಾಗಿ, ಪರಿಸರಕ್ಕೆ ಹಾನಿಯುಂಟು ಮಾಡಬಹುದು. ಇದರಿಂದ ನೈಸರ್ಗಿಕವಾದ ಅರಣ್ಯ ಸಂಪತ್ತಿಗೆ ಹಾನಿ ಮಾಡುವುದರೊಂದಿಗೆ ನೆಲೆಸಿರುವ ಪ್ರಾಣಿ-ಪಕ್ಷಿ, ಸಸ್ಯ ಸಂಕುಲಗಳ ನಾಶಕ್ಕೆ ಕಾರಣವಾಗುತ್ತದೆ.

ಸಹಾಯವಾಣಿ ಜೊತೆಗೆ ರತ್ನಾಕರ್ ಓಬಣ್ಣವರ-ವಲಯ ಅರಣ್ಯಾಧಿಕಾರಿ ಮೊ.ಸಂ.9986230824, ರಾಮಚಂದ್ರಪ್ಪ- ಉಪ ವಲಯ ಅರಣ್ಯಾಧಿಕಾರಿ, ಹೆಬ್ಬಾಳ್ ಶಾಖೆ ಮೊ.ಸಂ: 9513474666, ಹಸನ್ ಬಾಷಾ- ಉಪವಲಯ ಅರಣ್ಯಾಧಿಕಾರಿ, ಮಲೇಬೆನ್ನೂರು ಶಾಖೆ ಮೊ.ಸಂ: 8971081044, ಖಾಲೀದ್ ಮುಜ್ತಾಬಾ- ಉಪ ವಲಯ ಅರಣ್ಯಾಧಿಕಾರಿ, ಹರಿಹರ ಶಾಖೆ ಮೊ.ಸಂ:8105559874, ದಿನೇಶ್ ಕುಮಾರ್ ಕೆ.- ಉಪ ವಲಯ ಅರಣ್ಯಾಧಿಕಾರಿ, ದಾವಣಗೆರೆ ನಗರ ಶಾಖೆ ಮೊ.ಸಂ: 9535852070. ಕರೆಮಾಡಬೇಕೆಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ