Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಟಲ್‌ಜೀ ಮೃಗಾಲಯದಲ್ಲಿನ ಹೆಣ್ಣು ಹುಲಿ ‘ದೇವಿ’ ಸಾವು.

ವಿಜಯನಗರ(ಹೊಸಪೇಟೆ), ಜೂ.19: ಕಮಲಾಪುರದಲ್ಲಿನ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯದಲ್ಲಿನ ‘ದೇವಿ’ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ನರಳುತ್ತಿದ್ದು ಗುರುವಾರ ಮೃತಪಟ್ಟಿದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.
ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿದ್ದ ಹೆಣ್ಣು ಹುಲಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು. ಮೃಗಾಲಯದಲ್ಲಿರುವ ರಕ್ಷಣಾ ಕೇಂದ್ರದಲ್ಲಿ ಕಳೆದ ಎರಡು ವರ್ಷಗಳಿಂದ ವೈದೋಪಚಾರ ನೀಡಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿತ್ತು. ಈ ಹುಲಿಗೆ ಅಂದಾಜು 18 ರಿಂದ 19 ವರ್ಷ ವಯಸ್ಸಾಗಿದ್ದು ವಯೋಸಹಜವಾಗಿ ಮೃತಪಟ್ಟಿರುತ್ತದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ