Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೈದ್ಯರು ದೇವರ ಸಮಾನ ಚಿಕ್ಕಬಳ್ಳಾರಿ ನಾಗಪ್ಪ

ಸಿರುಗುಪ್ಪ: ಚಿಕ್ಕ ಬಳ್ಳಾರಿ ನಾಗಪ್ಪ ಅಭಿಮಾನ ಬಳಗದಿಂದ ಪತ್ರಿಕದಿನಾಚರಣೆ ಮತ್ತು ವೈದ್ಯರ ದಿನಾಚರಣೆ ಅಂಗವಾಗಿ ನಿನ್ನೆ ಪತ್ರಕರ್ತ ಮತ್ತು ವೈದ್ಯರಿಗೆ ಸಿಹಿ ಹಂಚಿ ಸನ್ಮಾನಿಸಿದರು.



ನಗರದ ಆಸ್ಪತ್ರೆಗಳಿಗೆ ತೆರಳಿ ವೈದ್ಯರಿಗೆ ಸನ್ಮಾನಿಸಿ ಮಾತನಾಡಿದ ಮುಖಂಡ ಚಿಕ್ಕ ಬಳ್ಳಾರಿ ನಾಗಪ್ಪ
ವೈದ್ಯ ನಾರಾಯಣ ಹರಿಎಂಬುವಂತೆ ವೈದ್ಯರು ದೇವರ ಸಮಾನ ಎಂತಹ ತುರ್ತು ಸಂದರ್ಭಗಳಲ್ಲಿ ತಮ್ಮ ಆರೋಗ್ಯ ಮತ್ತು ತಮ್ಮ ಕುಟುಂಬಕ್ಕು ಸಮಯ ನೀಡದೆ ರೋಗಿಗಳ ಆರೋಗ್ಯವೆ ಮುಖ್ಯ ವೆಂದು ತಮ್ಮ ಸೇವೆಮಾಡುವದರ ಮುಖೆನ ವೈದ್ಯರು ದೆವರಾಗಿದ್ದಾರೆ. ದೇವರು ನಮಗೆ ಕಾಣಲ್ಲ ವೈದ್ಯರಮುಖದಲ್ಲಿ ನಾವು ದೆವರನ್ನು ಕಾಣಬೇಕು, ಪತ್ರಕರ್ತರುಸಹ ಇವತ್ತಿನಿದಿನಗಳಲ್ಲಿ ಸಮಾಜಿಕ ಜಾಲ ತಾಣಗಳು ಅತಿಹೆಚ್ಚಾಗಿರೊದರಿಂದ ನಿಜವಾಗಲು ಪತ್ರಿಕೆ ನಡೆಸುವದು ಸವಾಲಿನ ವಿಷಯವಾಗಿದೆ .
ಸಮಾಜದಲ್ಲಿ ಪತ್ರಕರ್ತರು ಅಷ್ಟೆ ಒತ್ತಡಗಳ ಮದ್ಯ ಸತ್ಯಾಸತ್ಯತೆ ವರದಿಮಾಡುತ್ತಾ ಸಮಯವಿಲ್ಲದೆ ಸಮಾಜದಲ್ಲಿ ನಡಯುವ ಒರೆಕೊರೆ ತಿದ್ದು ಕೆಲಸ ಮಾಡುತ್ತಿದ್ದಾರೆ ಪತ್ರಿಕದಿನಾಚರಣೆ ಅಂಗವಾಗಿ ಇಂದು ಪತ್ರಕರ್ತನ್ನ ಗೌರವಿಸಿ ಆತ್ಮ ಸ್ಥೈರ್ಯ ತುಂಬವಕೆಲಸ ಮಾಡುತ್ತಿದ್ದೆವೆ ಎಂದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ