Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚ ಪಡೆದ ಆರೋಪದಡಿ ಮೂವರನ್ನುಅಮಾನತ್ತು

 

ಸಿರಗುಪ್ಪ: ತಾಲ್ಲೂಕು ಕಛೇರಿಯ ಅಭಿಲೇಖಾಲಯದಲ್ಲಿ ನಕಲು ಪತ್ರ ನೀಡಲು ಒಂದೊಂದು ಅರ್ಜಿಗೆ ರೂ.500/-, 1000/-, 1500/- ಲಂಚದ ಹಣಕ್ಕೆ ಬೇಡಿಕೆ ಇಡುತ್ತಿದ್ದರಲ್ಲದೆ ಲಂಚಪಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು,
ಇದನ್ನು ಗಮನಿಸಿದ ಜಿಲ್ಲಾಡಳಿತ ತಕ್ಷಣವೆ  Sirguppa tq staff - suspension order 04-Jan-2026 20-24-04ಮೊಹಮ್ಮದ್ ರಫೀಕ್, ಗ್ರಾ.ಆ.ಅ, ಮಣ್ಣೂರು ಗ್ರಾಮ, ತೆಕ್ಕಲಕೋಟೆ ಹೋಬಳಿ ಪ್ರಸ್ತುತ ಅಭಿಲೇಖಾಲಯ ವಿಷಯ ನಿರ್ವಾಹಕ, ನಾಗರಾಜ್, ಗ್ರಾ.ಆ.ಅ. ಮುದ್ದಟನ್ನೂರು ಗ್ರಾಮ ತೆಕ್ಕಲಕೋಟೆ ಹೋಬಳಿ (ಪ್ರಸ್ತುತ ಅಭಿಲೇಖಾಲಯ ವಿಷಯ ನಿರ್ವಾಹಕ, ಗಂಗಾಧರ್, ದ್ವಿ.ದ.ಸ ( ಯಾಳ್ಪಿ ಕಗ್ಗಲ್, ಬಳ್ಳಾರಿ ತಾಲೂಕ)
ಈ ಮೂವರನ್ನು ಜಿಲ್ಲಾಡಳಿತಅಮಾನತ್ತು ಆದೇಶನೀಡಿದೆ .

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ