Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕಿನ ಹೆರಕಲ್ ಗ್ರಾಮದಲ್ಲಿರುವ ಶ್ರೀ ಮರಿ ಶಿವಯೋಗಿಗಳ ಮಠದಲ್ಲಿ ಆರಂಭಿಸಲಾದ ಶಿವಶರಣೆ ಸಜ್ಜಲಗುಡ್ಡದ ಶರಣಮ್ಮ ತಾಯಿ ಪುರಾಣ ಪ್ರಾರಂಭ

ಸಿರುಗುಪ್ಪ ಎಪ್ರಿಲ್. 28. ಸಜ್ಜಲಗುಡ್ಡದ ಶರಣಮ್ಮ ತಾಯಿ ಅನೇಕ ಪವಾಡಗಳ ಮೂಲಕ ಭಕ್ತರನ್ನು ರಕ್ಷಿಸಿದ ಮಹಾ ಶರಣೆ ಎಂದು  ಕಲ್ಯಾಣ ಮಠದ ಶ್ರೀ ಕಲ್ಯಾಣ ಮಹಾಸ್ವಾಮಿಗಳು ತಿಳಿಸಿದರು.



 ತಾಲೂಕಿನ ಹೆರಕಲ್ ಗ್ರಾಮದಲ್ಲಿರುವ ಶ್ರೀ ಮರಿ ಶಿವಯೋಗಿಗಳ ಮಠದಲ್ಲಿ ಆರಂಭಿಸಲಾದ ಶಿವಶರಣೆ ಸಜ್ಜಲಗುಡ್ಡದ ಶರಣಮ್ಮ ತಾಯಿ ಪುರಾಣ ಪ್ರವಚನಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಶ್ರೀಗಳು ಲಿಂಗೈಕ್ಯ ಚಿದಾನಂದಯ್ಯ ತಾತನವರ ಸಂಕಲ್ಪದಂತೆ ವರ್ಷ ಅವರ ಅನುಪಸ್ಥಿತಿಯಲ್ಲಿ ಪುರಾಣ ಪ್ರವಚನ ಕಾರ್ಯಕ್ರಮವನ್ನು  ಶ್ರೀ ಭುವನೇಶ್ವರಿ ಅಮ್ಮನವರ ನೇತೃತ್ವದಲ್ಲಿ ನೆರವೇರುತ್ತಿರುವುದು ಸಂತೋಷದ ವಿಷಯವಾಗಿದೆ. ಸಮಾಜದಲ್ಲಿ ಸಜ್ಜಲಗುಡ್ಡದ ಶರಣಮ್ಮನಂತೆ ಅನೇಕ ಮಹಿಳೆಯರು ಸಾಧನೆಗೈದು ಮಹಾತ್ಮರಾಗಿದ್ದಾರೆ.

 ಸಜ್ಜಲಗುಡ್ಡದ ಶರಣಮ್ಮ. ಆಧೋನಿ ಲಕ್ಷ್ಮಮ್ಮ . ರಾಯಚೂರು ಹನುಮಂತವ್ವ ಅನೇಕ ಶರಣರು ಆಧ್ಯಾತ್ಮದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಬೆಳಕನ್ನು ನೀಡಿದವರಾಗಿದ್ದಾರೆ. ಶರಣರ ಬದುಕು ಮತ್ತು ಅವರ ಜೀವನ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ,ಶಿವಯೋಗಿ ಶಿವಾಚಾರ್ಯರು,ಗುರು ನೀಲಕಂಠಾರ್ಯ ಸ್ವಾಮೀಜಿ,ಇದ್ದರು ಪುರಾಣ ಪ್ರವಚನಕಾರ ಪ್ರಭಯ್ಯ ಶಾಸ್ತ್ರಿ , ಸಂಗೀತಗಾರ  ಜಗನ್ನಾಥ್ ಗವಾಯಿ, ತಬಲವಾದಕ ಮೌನೇಶ ಆಚಾರ ಮತ್ತು ವಿವಿಧ ಗ್ರಾಮಗಳ ಭಕ್ತರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ