Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಇಲ್ಲದೆ ಸೊರಗಿದ್ದ ಜಲಾಶಯಗಳು ಮರುಜೀವ ಪಡೆಯುತ್ತಿವೆ. ರಾಜ್ಯದ ಪ್ರಮುಖ ಜಲಶಯದ ನೀರಿನ ಮಟ್ಟ

ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಮೇಲೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ. ರಾಜ್ಯದಲ್ಲಿ ಕೃತಿಕಾ ಮಳೆಯಾಗುತ್ತಿದ್ದು, ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿ ಕೆರೆ, ಕಟ್ಟೆ ತುಂಬುತ್ತಿವೆ. ನದಿಗಳಿಗೆ ಮರುಜೀವ ಬಂದಿದ್ದು, ಜಲಾಶಯಳಿಗೆ ಒಳಹರಿವು ಹೆಚ್ಚಾಗುತ್ತಿದೆ.

ಮೇ. 17ರ ಶುಕ್ರವಾರ ಕೂಡ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಮಲೆಯಾಗಿದ್ದು,

ಮಳೆ ಇಲ್ಲದೆ ಸೊರಗಿದ್ದ ಜಲಾಶಯಗಳು ಮರುಜೀವ ಪಡೆಯುತ್ತಿವೆ. ರಾಜ್ಯದ ಪ್ರಮುಖ ಡ್ಯಾಂಗಳಾದ ಕೆಆರ್‌ಎಸ್, ಹಾರಂಗಿ, ಆಲಮಟ್ಟಿ, ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಮೇ 18 ರಂದು ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೇ 18 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ

  1. ಕೆಆರ್​ಎಸ್ ಜಲಾಶಯ ಗರಿಷ್ಠ ನೀರಿನ ಮಟ್ಟ -38.04 ಮೀಟರ್


 ‌ ಇಂದಿನ ನೀರಿನ ಮಟ್ಟ- 10.90 ಟಿಎಂಸಿ

 ಒಳಹರಿವು - 1560 ಕ್ಯೂಸೆಕ್‌

 ಹೊರಹರಿವು - 155 ಕ್ಯೂಸೆಕ್‌

  1. ಆಲಮಟ್ಟಿ ಜಲಾಶಯ​ಗರಿಷ್ಠ ನೀರಿನ ಮಟ್ಟ- 519.60 ಮೀಟರ್‌


 ಇಂದಿನ ನೀರಿನ ಮಟ್ಟ - 25.88 ಟಿಎಂಸಿ

ಒಳಹರಿವು - 0

ಕ್ಯೂಸೆಕ್‌ ಹೊರಹರಿವು - 4548 ಕ್ಯೂಸೆಕ್‌

3. ಹಾರಂಗಿ ಜಲಾಶಯ ಗರಿಷ್ಠ ನೀರಿನ ಮಟ್ಟ - 871.38 ಮೀಟರ್

ಇಂದಿನ ನೀರಿನ ಮಟ್ಟ - 2.95ಟಿಎಂಸಿ

 ಒಳಹರಿವು – 174ಕ್ಯೂಸೆಕ್‌

 ಹೊರಹರಿವು - 200 ಕ್ಯೂಸೆಕ್‌


  1. ತುಂಗಭದ್ರಾ ಜಲಾಶಯ​ಗರಿಷ್ಠ


ನೀರಿನ ಮಟ್ಟ - 497.71 ಮೀಟರ್

ಇಂದಿನ ನೀರಿನ ಮಟ್ಟ- 3.40 ಟಿಎಂಸಿ

 ಒಳಹರಿವು - 0 ಕ್ಯೂಸೆಕ್‌ ಹೊರಹರಿವು - 45 ಕ್ಯೂಸೆಕ್‌

  1. ಮಲಪ್ರಭಾ ಜಲಾಶಯ​ಗರಿಷ್ಠ


ನೀರಿನ ಮಟ್ಟ - 633.80 ಮೀಟರ್

ಇಂದಿನ ನೀರಿನ ಮಟ್ಟ - 7.69 ಟಿಎಂಸಿ

ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 1294 ಕ್ಯೂಸೆಕ್‌

  1. ಲಿಂಗನಮಕ್ಕಿ ಜಲಾಶಯ​ಗರಿಷ್ಠ


ನೀರಿನ ಮಟ್ಟ - 554.44 ಮೀಟರ್

 ಇಂದಿನ ನೀರಿನ ಮಟ್ಟ - 16.42 ಟಿಎಂಸಿ

ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 1628 ಕ್ಯೂಸೆಕ್‌

  1. ಭದ್ರಾ ಜಲಾಶಯ​ಗರಿಷ್ಠ


 ನೀರಿನ ಮಟ್ಟ - 657.73 ಮೀಟರ್‌

ಇಂದಿನ ನೀರಿನ ಮಟ್ಟ - 13.39 ಟಿಎಂಸಿ

 ಒಳಹರಿವು - 467 ಕ್ಯೂಸೆಕ್‌

ಹೊರಹರಿವು - 377 ಕ್ಯೂಸೆಕ್‌



  1. ಘಟಪ್ರಭಾ ಜಲಾಶಯ​ಗರಿಷ್ಠ


 ನೀರಿನ ಮಟ್ಟ - 662.91 ಮೀಟರ್

ಇಂದಿನ ನೀರಿನ ಮಟ್ಟ -13.11 ಟಿಎಂಸಿ

 ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 3027 ಕ್ಯೂಸೆಕ್‌

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ